Daddal Kaadina Mouna
₹240.00
Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
| Categories: | Kannada, Works in Fiction |
|---|
| Format |
|---|
Related products
-
The Zoo In My Backyard
₹290.00Author: Usha Rajagopalan
What can you expect in a family of quirky adults, hyperactive children, and an assortment of pets? The author and her siblings shared their childhood with Kesavan, the incorrigibly curious black monkey; Judie, the nimble giant squirrel; Mini, the shy mouse deer that strayed; Psitta, the cackling parakeet; Devil, the runaway hound and many more creatures great and small. The adventures of the children and antics of their pets, together with the adults in the family make for a whole lot of fun and laughter ? not just in the backyard but indoors as well.
Interested readers may write to us at mup@manipal.edu about purchasing the book.
-
Makkala Padyamanjari
₹180.00Author: Kayyara Kinhanna Rai
ಮಕ್ಕಳ ಪದ್ಯಮಂಜಿರಿ ಶ್ರೀ ಕಯ್ಯಾರ ಕಿಞ್ಞಣ್ಣ ರೈ ಅವರಿಂದ ಮಕ್ಕಳಿಗಾಗಿ ಕವನಗಳ ಪುಸ್ತಕ. ಶ್ರೀ ಕಯ್ಯಾರರ ಕವನಗಳು ಎಲ್ಲಾ ಹಿನ್ನೆಲೆಯ ಜನರನ್ನು ತಲುಪುವುದರಿಂದ ಹೆಚ್ಚಿನ ಕನ್ನಡಿಗರು ಕಾವ್ಯವನ್ನು ಓದುವ ಬೆಳವಣಿಗೆಯನ್ನು ಹೊಂದಿದ್ದಾರೆ. ಗ್ರಾಮೀಣ ಅಥವಾ ನಗರ, ಶ್ರೀಮಂತ ಅಥವಾ ಬಡ. ಈ ಕವಿತೆಗಳಲ್ಲಿ ಬಾಲ್ಯದ ಸವಿನೆನಪುಗಳು ಅಡಗಿದ್ದು, ಓದುವಾಗ ಓದುಗರಿಗೆ ನಾಸ್ಟಾಲ್ಜಿಕ್ ಆಗುವುದರಿಂದ ಅವು ದೊಡ್ಡವರಲ್ಲಿಯೂ ಜನಪ್ರಿಯವಾಗಿವೆ. ಕಲಾವಿದ ಪ್ರಸಾದ್ ರಾವ್ ಜಿ ಅವರು ಚಿತ್ರಿಸಿದ ಚಿತ್ರಗಳೊಂದಿಗೆ ಪ್ರಸ್ತುತ ಪುಸ್ತಕವು ಓದುವಿಕೆಯನ್ನು ಇನ್ನಷ್ಟು ಆಸಕ್ತಿದಾಯಕವಾಗಿಸುತ್ತದೆ. ಇದು ಶ್ರೇಷ್ಠ ಕವಿ, ಬರಹಗಾರ ಕಯ್ಯಾರ ಅವರ ಶತಮಾನೋತ್ಸವ ವರ್ಷದಲ್ಲಿ ಹೊರತರಲಾದ MUP ಯ 50 ನೇ ಪ್ರಕಟಣೆಯಾಗಿದೆ.
Interested readers may write to us at mup@manipal.edu about purchasing the book.
-
A Handful of Sesame
₹310.00Author: Srinivas B Vaidya, Translator: Maithreyi Karnoor
With a captivating start, A Handful of Sesame plunges us into the heart of the dying years of the 1857 mutiny. But the mutiny is largely a backdrop to the novel. When Kamalanabh of Kashi is manipulated by an impoverished Brahmin of Navalgund into marrying his daughter, the novel becomes basically the story of an internal migration. This is rare, and it remains one of the strengths of the novel. We are so used to speaking of migration across the postcolonial bridge and accredited national borders that we forget that India is a country of endless internal migrations – in the past and the present.
Interested readers may write to us at mup@manipal.edu about purchasing the book.
-
Inti Dvadasha Akhyana
₹120.00Author: Sathyavathi Harikrishnan
ಸತ್ಯವತಿ ಹರಿಕೃಷ್ಣನ್ ಹಾಸ್ಯಬರವಣಿಗೆಯಲ್ಲಿ ಸುಮಾರು ಎರಡು ದಶಕಗಳಿಂದ ತನ್ನನ್ನು ತೊಡಗಿಸಿಕೊಂಡಿರುವ ಕವಯಿತ್ರಿ. ಇವರ ಹಾಸ್ಯಲೇಖನಗಳು ತರಂಗ, ತುಷಾರ, ಮಯೂರ, ಕರ್ಮವೀರದಂಥ ನಿಯತಕಾಲಿಕಗಳಲ್ಲಿ, ಉದಯವಾಣಿ, ಪ್ರಜಾವಾಣಿ ಮುಂತಾದವುಗಳಲ್ಲಿಯೂ ಪ್ರಕಟಗೊಂಡಿವೆ. 2002ರಲ್ಲಿ ಡೆಟ್ರಾಯಿಟ್ ನಲ್ಲಿ ನಡೆದ “ಅಕ್ಕ” ವಿಶ್ವ ಕನ್ನಡ ಸಮ್ಮೇಳನದ ಸ್ಮರಣ ಸಂಚಿಕೆಯಲ್ಲಿ ಇವರ “ಗುಂಡ್ರಾಮನ ಚಿಕಿತ್ಸಾಯಣ’ ಎಂಬ ಕೃತಿ ಪ್ರಕಟವಾಗಿದೆ. ಸನ್ಮಾನ್ಯರಾದ ದೇಜಗೌ ಮತ್ತು ಜಿಟಿನಾರವರ ಸಂಪಾದಕತ್ವದಲ್ಲಿ ಪ್ರಕಟವಾದ “ಪುಸ್ತಕ ಪ್ರಪಂಚ’ದಲ್ಲಿ ಇವರ ಅನುವಾದಿತ ಲೇಖನಗಳು ಪಡಿಮೂಡಿವೆ. “ಕುಂಬಾಸ’, “ನುಗ್ಗೇಹಳ್ಳಿ ಪಂಕಜ’ವೇ ಮೊದಲಾದ ಪ್ರಶಸ್ತಿಗಳನ್ನು ಪಡೆದಿರುವ ಸತ್ಯವತಿಯವರು ಈಗಾಗಲೇ ಐದು ಹಾಸ್ಯ ಸಂಕಲನಗಳನ್ನು ರಚಿಸಿದ್ದಾರೆ. ಅವರ ಆರನೆಯ ಹಾಸ್ಯ ಸಂಕಲನವೇ – “ಇಂತಿ ದ್ವಾದಶ ಆಖ್ಯಾನ’. ಹಾಸ್ಯದಲ್ಲಿ ಅಪಹಾಸ್ಯ, ತಿಳಿಹಾಸ್ಯ, ವ್ಯಂಗ್ಯ ಮುಂತಾದ ಪ್ರಭೇದಗಳಿವೆ. ವ್ಯಂಗ್ಯಮಿಶ್ರಿತವಾದ ತಿಳಿಹಾಸ್ಯ ಒಂದೇ ಕಾಲದಲ್ಲಿ ಎರಡು ಉದ್ದೇಶಗಳನ್ನು ಹೊಂದಿರುತ್ತವೆ. ಅದು ಮೇಲ್ನೋಟಕ್ಕೆ ಮನೋರಂಜನೆಯಾಗಿ ಕಂಡರೂ, ಅದರ ಇಂಗಿತ ಓದುಗರನ್ನು ಗಂಭೀರ ಚಿಂತನೆಗೆ ತೊಡಗುವಂತೆ ಮಾಡುವುದಾಗಿರುತ್ತದೆ. ವ್ಯಕ್ತಿಯನ್ನು ನೋಯಿಸದೇ ಲಘುಹಾಸ್ಯ-ವ್ಯಂಗ್ಯಗಳಿಂದ ಸ್ವವಿಮರ್ಶೆ ಮಾಡಿಕೊಳ್ಳುವಂತೆ ಪ್ರೇರೇಪಿಸುವುದು ಹಾಸ್ಯದ ಕಲಾತ್ಮಕ ಪ್ರಕ್ರಿಯೆ. ಶ್ರೀಮತಿ ಸತ್ಯವತಿಯವರ ಈ ಕೃತಿಯಲ್ಲಿ ಇಂತಹ ಒಂದು ಪ್ರಯತ್ನವನ್ನು ನಾವು ಕಾಣಬಹುದು. “ಇಂತಿ ದ್ವಾದಶ ಆಖ್ಯಾನ’ದಲ್ಲಿ ಹನ್ನೆರಡು ವೈವಿಧ್ಯಮಯ ಸಣ್ಣ ಹಾಸ್ಯಲೇಖನಗಳಿವೆ. ಸತ್ಯವತಿಯವರು ನಮ್ಮ ಜೀವನದ ಸಾಮಾನ್ಯ ಘಟನೆಗಳನ್ನೇ ರಂಗುರಂಗಾಗಿ ತಿಳಿಹಾಸ್ಯದ ಮೂಲಕ ಈ ಕೃತಿಯಲ್ಲಿ ತೋರಿಸಿದ್ದಾರೆ. ಕಾಲ್ಪನಿಕ ಘಟನೆಗಳಲ್ಲಿ ಹಾಸ್ಯದ ಪಾತ್ರಗಳನ್ನು ಸೃಷ್ಟಿಸಿ, ಗಂಭೀರ ವಿಚಾರಗಳನ್ನು ಮನಮುಟ್ಟುವಂತೆ ನಿರೂಪಿಸುವ ಲೇಖಕಿಯ ಶೈಲಿಯು ಅಪೂರ್ವವಾದದ್ದು. ಪ್ರತಿ ಕತೆಯ ಶೀರ್ಷಿಕೆಯಲ್ಲೇ ಹಾಸ್ಯ ತುಂಬಿರುವ ಈ ಕೃತಿಯು ಓದುಗರನ್ನು ನಗಿಸುವಲ್ಲಿ ಯಶಸ್ವಿಯಾಗುತ್ತದೆ.
Interested customers may write to us at mup@manipal.edu about purchasing the book.
Also available on

-
Sümi and the Dance of the Dark Spirits
₹199.00Author: Toinali Sema
Join the shy Moi, spirited Sumi and brave Vikai in this folk-fantasy adventure of self-discovery, bravery, mystery, and above all loyalty and friendship as they embark on a journey into unfamiliar territories and encounter supernatural beings, get chased by spirits, befriend dragonflies, meets the wind family, and fight the dark spirits.
Interested customers may write to us at mup@manipal.edu about purchasing the book.
Also available on

-
U-Turn
₹180.00Author: Anand Mhasvekar, Translator: Neeta Inamdar
ಮರಾಠಿ ನಾಟಕ. ಯು-ಟರ್ನ್ ಮಹಾರಾಷ್ಟ್ರ ಮತ್ತು ಅದರಾಚೆಗೆ 585 ಕ್ಕೂ ಹೆಚ್ಚು ಪ್ರದರ್ಶನಗಳೊಂದಿಗೆ ಲಕ್ಷಾಂತರ ಹೃದಯಗಳನ್ನು ಗೆದ್ದಿದೆ. ಗುಜರಾತಿಯಲ್ಲಿ ಇದರ ಅನುವಾದವು 115 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ ಮತ್ತು ಹಿಂದಿಯಲ್ಲಿ 50 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಈ ಯಶಸ್ಸು ಶ್ರೀಮತಿ ಸವಿತಾ ಶಾಸ್ತ್ರಿಯವರ ಬೆಂಬಲದೊಂದಿಗೆ ಕನ್ನಡದಲ್ಲಿ ಈ ಕೃತಿಯನ್ನು ಅನುವಾದಿಸಲು ಪ್ರೊ.ನೀತಾ ಇನಾಮದಾರ್ ಅವರನ್ನು ಪ್ರೋತ್ಸಾಹಿಸಿತು. ನಾಟಕವು ಉದ್ದಕ್ಕೂ ಕೇವಲ ಎರಡು ಪಾತ್ರಗಳನ್ನು ಹೊಂದಿದೆ ಮತ್ತು ಇಡೀ ಅವಧಿಗೆ ವೇದಿಕೆಯ ಮೇಲಿರುವ ಇಬ್ಬರನ್ನು ಹೊರತುಪಡಿಸಿ ಒಂದೆರಡು ಧ್ವನಿಗಳನ್ನು ಹೊಂದಿದೆ. ನಾಟಕದ ಕೇಂದ್ರ ಕಲ್ಪನೆಯು ಆಧುನಿಕತೆಯನ್ನು ಒಪ್ಪಿಕೊಳ್ಳುವಲ್ಲಿನ ವ್ಯತ್ಯಾಸಗಳು ಮತ್ತು ಎರಡು ವಿಭಿನ್ನ ತಲೆಮಾರುಗಳಲ್ಲಿ ಇದಕ್ಕೆ ಸಂಬಂಧಿಸಿದ ಸಂಘರ್ಷಗಳು. ವಿಚ್ಛೇದಿತ ಸೇನೆಯ ಮೇಜರ್ ಮತ್ತು 50 ರ ದಶಕದ ಅಂತ್ಯದಲ್ಲಿರುವ ವಿಧವೆಯ ನಡುವಿನ ಒಡನಾಟವನ್ನು ಅವರ ಮಕ್ಕಳು ವಿರೋಧಿಸುತ್ತಾರೆ ಮತ್ತು ಅವರು ತಮ್ಮನ್ನು ತಾವು ಆಧುನಿಕತೆಯನ್ನು ಅಳವಡಿಸಿಕೊಂಡರೂ ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ನೀತಾ ಇನಾಮದಾರ್ ಅವರು ಮಣಿಪಾಲ್ ವಿಶ್ವವಿದ್ಯಾನಿಲಯದಲ್ಲಿ (MU) ಯುರೋಪಿಯನ್ ಅಧ್ಯಯನ ವಿಭಾಗದ (DES) ಮುಖ್ಯಸ್ಥರಾಗಿದ್ದಾರೆ ಮತ್ತು ಮಣಿಪಾಲ್ ಯೂನಿವರ್ಸಲ್ ಪ್ರೆಸ್ ನ (MUP) ಮುಖ್ಯ ಸಂಪಾದಕರಾಗಿದ್ದಾರೆ. ಸಂಗೀತ ಮತ್ತು ರಂಗಭೂಮಿ ಅವರ ಆಸಕ್ತಿಗಳಾಗಿದ್ದು, ಶ್ರೀಮತಿ ಸವಿತಾ ಶಾಸ್ತ್ರಿ ಅವರ ನೆರವಿನೊಂದಿಗೆ ಈ ಕೆಲಸವನ್ನು ಕೈಗೊಳ್ಳುವಂತೆ ಮಾಡಿತು. ಸವಿತಾ ಶಾಸ್ತ್ರಿ ಅವರು ಮಣಿಪಾಲದ ಮಹಿಳಾ ಉದ್ಯಮಿಯಾಗಿದ್ದು, ಅವರು ಬಾಬಾ ಆಮ್ಟೆ ಅವರ ಆನಂದವನಕ್ಕೆ ಧನಸಹಾಯವನ್ನೂ ಮಾಡುತ್ತಾರೆ. ಅವರು ಮರಾಠಿ, ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪುಸ್ತಕಗಳು ಮತ್ತು ನಾಟಕಗಳ ಓದುಗರಾಗಿದ್ದಾರೆ, ಅವರು ಈ ಅನುವಾದ ಯೋಜನೆಗೆ ತಮ್ಮ ಬೆಂಬಲವನ್ನು ನೀಡಿದರು.
Interested readers may write to us at mup@manipal.edu about purchasing the book.
-
A Bond So Sacred
₹450.00A Bond So Sacred tells the story of Raman, a satyagrahi, who adopts Kokila, an orphan. He leaves the five year old in the care of his mother while he plunges into the freedom struggle. His nationalist fervour, however, clashes with his love for Amina, his charming neighbour who wants parental approval to their marriage. Raman’s mother is as staunch a Brahmin as Amina’s father is a Muslim. Will Raman be able to get their consent. The joy of India becoming an independent nation is marred by Gandhiji’s death. Raman’s fellow satyagrahis have gone their ways and he finds himself with no role to play in a rapidly changing country. Meanwhile, Kokila, his protégée, has her own battles to fight. As the years bring them together again, Kokila discovers truths about Raman that she would never have imagined. She is forced to confront the ghosts of the past, his and hers.
Interested readers may write to us at mup@manipal.edu about purchasing the book.
-
If we meet again we shall smile
₹199.00Author: Anushua Chakrabarti
People leave our lives. Some simply walk away from our world while some leave this world altogether. Through visuals, poetry and short stories, the author has a dialogue with the reader that takes them both through a journey full of characters that are no more, and yet have shaped the story. This fictional dialogue is a short trip down memory lane that visits the relationships one keeps hidden beneath.
Anushua Chakrabarti, originally from Kolkata, is a wandering minstrel. She lives on travel and music. Anushua has completed her MBA from TAPMI, Manipal, India, post which she worked in top technology brands like HP and Microsoft. She is presently back in Kolkata, driving social service through her acquired experience. Anushua has faced several childhood traumas but she believes she is what she is today, not in spite of it; but because of it.
Interested readers may write to us at mup@manipal.edu about purchasing the book.















Be the first to review “Daddal Kaadina Mouna”
You must be logged in to post a review.