Dodda Samagara Nalmoga
₹350.00
Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
| Format |
|---|
Related products
-
Life and Teachings of Shrimad Sudhindra Tirtha Swamiji
₹180.00Translator: Saratchandra Shenoi
Shrimad Sudhindra Tirtha Swamiji was the 20th Mathadhipati of Shree Kashi Math Samsthan and the beloved Dharma Guru of the Gowda Saraswat Brahmin community. The Shree Kashi Math Samsthan has a long and glorious history, with numerous branches and institutions across India.
This volume provides an overview of Swamiji’s life and teachings. It features a pen portrait of Swamiji, along with notes on select milestone events that marked his spiritual journey. Additional insights into related topics enrich the narrative, while a lyrical tribute adds a heartfelt dimension to the book.
At its core, the book presents a compilation of Swamiji’s teachings, drawn from his many discourses. These teachings are a source of spiritual knowledge and practical wisdom that offer timeless guidance and inspiration to readers.
Interested readers may write to us at mup@manipal.edu about purchasing the book.
Also available on

-
Autobiography of a Surgeon
₹300.00Author: C Ramakrishna Ballal
This is an interesting and a vivid account of life by an accomplished surgeon with his first-hand knowledge of medicine and the rich experience gathered over the years. The narrative is almost like a self-portrait by an artist. Author’s exceptional journey from a young lad in an agrarian family to a celebrated doctor-teacher, not only documents his personal life but that of medical and surgical history of about five decades in this region.
Interested readers may write to us at mup@manipal.edu about purchasing the book.
-
MOMO
₹450.00Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.
-
Just a few pages: Some Memories of Saraswatibai Rajwade
₹210.00Author: Vaidehi, Translator: Deepa Ganesh
This book is a coming together of two women writers of modern Kannada literature; one from its early period, the other, a contemporary. Saraswati Bai Rajwade, the early writer, became a fable, a mythology, leaving behind only the shadows of her writing. Vaidehi, the contemporary writer, reinvents Rajwade from the folds of history and gives her a life in the present. Saraswati Bai Rajwade was born into a poor family in the Dakshina Kannada of yore. By chance, she stepped into theatre and later into films. But all the glory that came to her unexpectedly, vanished just as suddenly. She later became the wife of a rich and high official, travelled abroad and underwent immense suffering. In her pain and loneliness, she took to books and also began to write and attained glory as a writer. In the last years of her life, she returned to a life of austerity and anonymity. Vaidehi has collected bits and pieces from her life and writing, presenting before us a unique tapestry. In this tapestry, Vaidehi?s perceptions criss-cross with Rajwade?s life and writing. Art does not reside in the object, but in its close encounter with life. This work unfolds before us as a grand illustration of such twin narratives.
Interested readers may write to us at mup@manipal.edu about purchasing the book.
-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Mukha Mudre – Kyamaradalli Kannada Saahitigalu
₹690.00Author: A N Mukunda
ಪೋರ್ಟ್ರೇಟ್ ಅಂದರೆ ಕೇವಲ ಭಾವಚಿತ್ರವಲ್ಲ, ಅದೊಂದು ‘ವಿಶಿಷ್ಟ ಭಾವಚಿತ್ರ’ ಅಥವಾ ‘ವ್ಯಕ್ತಿತ್ವ ಚಿತ್ರ’ ಎನ್ನುವ ಮುಕುಂದರ ನಿಲುವು ಈ ಛಾಯಾಚಿತ್ರಗಳಲ್ಲಿ ಮೂರ್ತವಾಗಿ ವ್ಯಕ್ತವಾಗಿದೆ. ವ್ಯಕ್ತಿಯ ಮುಖವೇ ಅವನ ವ್ಯಕ್ತಿತ್ವದ ಸಮರ್ಪಕ ಅಭಿವ್ಯಕ್ತಿ ಎಂಬ ಪ್ರಬಲವಾದ ನಂಬಿಕೆ ಹಾಗೂ ವಿಶ್ವಾಸಗಳನ್ನು ಇಟ್ಟುಕೊಂಡಿರುವ ಮುಕುಂದರು ಅತ್ಯಂತ ಸಂಯಮದಿಂದ ಏಕಾಗ್ರತೆಯಿಂದ ಕಾದು ಸೆರೆಹಿಡಿದ ‘ಮಾಂತ್ರಿಕ ಕ್ಷಣ’ಗಳಿಂದಾಗಿ ಈ ಎಲ್ಲ ಭಾವಚಿತ್ರಗಳಿಗೆ ಏಕಕಾಲಕ್ಕೆ ಅಧಿಕೃತತೆ ಮತ್ತು ಆಪ್ತತೆ ಲಭ್ಯವಾಗಿವೆ. ಇಂತಹ ‘ಫೋಟೋ ಪುಸ್ತಕ’ವೊಂದು ಕನ್ನಡದಲ್ಲಿ ಪ್ರಕಟವಾಗುತ್ತಿರುವುದು ಇದೇ ಮೊದಲು.
Interested readers may write to us at mup@manipal.edu about purchasing the book.
-
Puttakkana Highway
₹350.00ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.


















Be the first to review “Dodda Samagara Nalmoga”
You must be logged in to post a review.