Dodda Samagara Nalmoga
₹350.00
Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
| Format |
|---|
Related products
-
A Valiant Journey Through the Silk Route
₹575.00Author: Paravastu Lokeshwar, Translator: Shobha Dulluri
A Valiant Journey through the Silk Route is a travelogue that covers the incredible travel across the ancient Silk Route with the most alluring halts in Uzbekistan, Kyrgyzstan, and China to achieve a lifetime dream of a vagabond. The journey that starts in New Delhi and ends in Beijing opens up new vistas that are fascinating. The route covers historical monuments, museums, ancient oases, cemeteries, rural settings, public marketplaces, and several other landmarks and attractions. The travel continues through the deserts, passes by the rivers, treks up on the mountainous terrains – the path through which the great ancient travellers trudged.
Interested customers may write to us at mup@manipal.edu about purchasing the book.
Also available on

-
Tilo’s Troops- Handiwork of a Primatologist in Vietnam
₹680.00Author: Murali Pai
In 1993, Tilo Nadler, an ageing German welder turned air-conditioning engineer, photographer, filmmaker and self-made biologist arrived in Vietnam for training foresters in Cuc Phuong National Park to secure the Park from poachers, hunters and vandals. Within two months, he is tasked with the care of two confiscated sub adult male Delacour’s langurs, a rare, endemic and critically endangered primate species. This book narrates Tilo’s story to start-up a world class rehabilitation centre for endangered primates against all odds in Vietnam. This book celebrates two possibilities. First, endangered primates are given a new lease of life at Endangered Primates Rescue Centre (EPRC) after their rescue from sordid conditions and joined-up with other survivors in captivity before their final release into appropriate habitat to establish troops. Second, the raising of troops or foot soldiers groomed by Tilo in the art and science of primate rehabilitation. Tilo’s abiding passion is to make both his troops gain a foothold in Vietnam.
Interested readers may write to us at mup@manipal.edu about purchasing the book.
-
Footprints on the Sands of Time
₹350.00Author: Umesh Bhat B
Step into the captivating world of Dr Mahadev as he embarks on a journey of self-discovery. Tracing his lost memory, family, and roots Dr Mahadev moves through the bustling streets of medieval North India in the 12th Century to the serene shores of present-day coastal Karnataka. As Dr Mahadev searches for answers to his past, he meets the struggles of people through the ages, from the turmoil of invading forces to the peaceful present. Along the way, he explores the fascinating world of genetics, from its beginnings with Mendel to the latest breakthroughs in medical science, including the search for the gene responsible for a rare genetic disease called “myelofibrosis.”
With elements of mystery, romance, and vivid descriptions of travel, this story captures the essence of human experience. Dr Mahadev’s journey is not just about finding himself, it is about understanding the connections between generations and appreciating the nuances of life. The story unfolds in the coastal regions of Karnataka, Kerala, and Tamil Nadu. It is filled with vivid depiction of the historical and traditional richness of these lands. Through Dr Mahadev, the readers will be transported on an unforgettable adventure filled with history, geography, and the resilience of human spirit.
Interested customers may write to us at mup@manipal.edu about purchasing the book.
-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Bhagavantana Kandammagalu
₹190.00Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on

-
Colours of the Rainbow
₹450.00Author: Umesh Bhat
The author, through Colours of the Rainbow, tells us that everyone is destined for his/her own rainbow with a pot of gold at the other end if, one has a will, works hard on it, and with a little bit of luck. The book narrates the dream journey of a village boy.
Interested readers may write to us at mup@manipal.edu about purchasing the book.
-
Life and Teachings of Shrimad Sudhindra Tirtha Swamiji
₹180.00Translator: Saratchandra Shenoi
Shrimad Sudhindra Tirtha Swamiji was the 20th Mathadhipati of Shree Kashi Math Samsthan and the beloved Dharma Guru of the Gowda Saraswat Brahmin community. The Shree Kashi Math Samsthan has a long and glorious history, with numerous branches and institutions across India.
This volume provides an overview of Swamiji’s life and teachings. It features a pen portrait of Swamiji, along with notes on select milestone events that marked his spiritual journey. Additional insights into related topics enrich the narrative, while a lyrical tribute adds a heartfelt dimension to the book.
At its core, the book presents a compilation of Swamiji’s teachings, drawn from his many discourses. These teachings are a source of spiritual knowledge and practical wisdom that offer timeless guidance and inspiration to readers.
Interested readers may write to us at mup@manipal.edu about purchasing the book.
Also available on

-
Life and Art of K K Hebbar
₹2,000.00Author: Haridas Bhat Editors: Rekha Rao, Rajani Prasanna Translators: Sandhya Vasudev, Rukma Vasudev
K K Hebbar was a trailblazer in Indian art. His contributions to modern Indian art as an artist, teacher, and art administrator are unparalleled. What is ‘Indian’ in modern Indian art has been a subject of discussion since the beginning of the modernist movement. Hebbar’s oeuvre is an answer to that question. It is modern and yet, intensely Indian, both in terms of subjects and treatment. Hebbar remained rooted in his native soil. His line drawings are a treasure of Indian art. No one has surpassed them in their delicacy and lyricism.
This biography is Mr Bhat’s affectionate account of his friend Hebbar’s life and art. The strength of Hebbar’s character comes through in his narration. Integrity and self-discipline were Hebbar’s defining qualities. Arguably, the man was greater than his work. And that makes his story intriguing. This biography of a major artist is a welcome addition to the meagre literature on Indian artists.
Interested customers may write to us at mup@manipal.edu about purchasing the book.
Also available on



















Be the first to review “Dodda Samagara Nalmoga”
You must be logged in to post a review.