Mahāmmāyi
₹195.00
Author: Chandrasekhara Kambara, Translator: Kathyayini Kunjibettu
| Categories: | eBook, Indian Literature in Translation, Plays and Theatre, Tulu, Works in Fiction |
|---|
| Author | |
|---|---|
| Format |
Related products
-
A Shrine for Sarasamma
₹180.00Author: Shivarama Karanth Translator: D A Shankar
A Shrine for Sarasamma is the English translation of Sarasammana Samadhi written by K Shivarama Karanth in 1937, in his early thirties. It offers one of the most authentic and searing accounts of Indian womanhood, which consistently, and through the ages, has suffered deep anguish, humiliation and crushing insult from the oppressive patriarchal culture prevalent in all parts of India and among all castes and classes. The novel is a classic in Kannada and the English translation is an attempt to bring to the English reading audience a taste of the regional classic.
Interested readers may write to us at mup@manipal.edu about purchasing the book.
-
Ati Sannakathe: Swarupa, Siddhi Mattu Sadhyate
₹160.00Author: T P Ashoka
ಕಲ್ಪನೆ ಎಂಬುದು ಸತ್ಯಕ್ಕಿಂತ ಹೆಚ್ಚು ಸತ್ಯ, ಕನಸು ಎಂಬುದು ವಾಸ್ತವಕ್ಕಿಂತ ಹೆಚ್ಚು ವಾಸ್ತವ ಎಂಬುದು ಅತಿ ಸಣ್ಣಕತೆಗಳು ನಮಗೆ ಮನದಟ್ಟು ಮಾಡಿಕೊಡುವಂತೆ ಕಾಣುತ್ತವೆ. ಹೆಚ್ಚಿನ ಅತಿ ಸಣ್ಣಕತೆಗಳು ವಾಸ್ತವವಾದೀ ಮಾರ್ಗವನ್ನು ಬಿಟ್ಟುಕೊಟ್ಟಿರುವುದಕ್ಕೆ ಪ್ರಾಯಶಃ ಇದೇ ಕಾರಣ. ವಿವರಣೆ-ವರ್ಣನೆಗಳ ಹಂಗು ಇಲ್ಲದಿರುವುದರಿಂದ ಸಂಕ್ಷಿಪ್ತತೆ ಮತ್ತು ಸಾಂದ್ರತೆಗಳು ಇವುಗಳ ಸಹಜ ಲಕ್ಷಣಗಳಾಗಿವೆ. ಅಂತರಂಗದ ಆಳವನ್ನು, ಅಮೂರ್ತವನ್ನು, ಸಾಂಕೇತಿಕವಾದುದದ್ದನ್ನು ಮತ್ತೊಂದೇ ಸ್ತರದಲ್ಲಿ ಗ್ರಹಿಸಿ ಅಭಿವ್ಯಕ್ತಿಸಲು ಲೇಖಕರಿಗೆ ಈ ಪ್ರಕಾರ ಹೇಳಿ ಮಾಡಿಸಿದಂತಿದೆ. ಹಾಗಾಗಿ ಜಗತ್ತಿನ ಎಲ್ಲ ಭಾಷೆಗಳ ದೊಡ್ಡ ಲೇಖಕರು, ದೀರ್ಘವಾದ ಕತೆ-ಕಾದಂಬರಿಗಳನ್ನು ಬರೆದವರನ್ನೂ ಸೇರಿಸಿಕೊಂಡು, ಈ ಪ್ರಕಾರದಲ್ಲಿ ಕೃಷಿಮಾಡಿದ್ದಾರೆ. ತುಂಬ ಸೂಕ್ಷ್ಮವಾದ, ನಾಜೂಕಾದ ಸಂಗತಿಗಳನ್ನು ಸೂಚ್ಯವಾಗಿ, ಕೆಲವೊಮ್ಮೆ ಪರೋಕ್ಷವಾಗಿ, ಇನ್ನೂ ಕೆಲವು ವೇಳೆ ಮುಚ್ಚಿಟ್ಟು ಹೇಳಲು ಈ ಪ್ರಕಾರವು ತನ್ನ ಸ್ವರೂಪದ ಕಾರಣದಿಂದಲೇ ಅನುವು ಮಾಡಿಕೊಡುತ್ತದೆ. ಇದು ಆಧುನಿಕ ಪೂರ್ವದ ದಂತಕತೆ, ನೀತಿಕತೆ, ದೃಷ್ಟಾಂತ ಕತೆಗಳ ಆಧುನಿಕ ರೂಪವಾಗಿ ಕಂಡರೂ ಆಶ್ಚರ್ಯವಿಲ್ಲ.”
Interested readers may write to us at mup@manipal.edu about purchasing the book.
Also available on

eBook available on

-
Inti Dvadasha Akhyana
₹120.00Author: Sathyavathi Harikrishnan
ಸತ್ಯವತಿ ಹರಿಕೃಷ್ಣನ್ ಹಾಸ್ಯಬರವಣಿಗೆಯಲ್ಲಿ ಸುಮಾರು ಎರಡು ದಶಕಗಳಿಂದ ತನ್ನನ್ನು ತೊಡಗಿಸಿಕೊಂಡಿರುವ ಕವಯಿತ್ರಿ. ಇವರ ಹಾಸ್ಯಲೇಖನಗಳು ತರಂಗ, ತುಷಾರ, ಮಯೂರ, ಕರ್ಮವೀರದಂಥ ನಿಯತಕಾಲಿಕಗಳಲ್ಲಿ, ಉದಯವಾಣಿ, ಪ್ರಜಾವಾಣಿ ಮುಂತಾದವುಗಳಲ್ಲಿಯೂ ಪ್ರಕಟಗೊಂಡಿವೆ. 2002ರಲ್ಲಿ ಡೆಟ್ರಾಯಿಟ್ ನಲ್ಲಿ ನಡೆದ “ಅಕ್ಕ” ವಿಶ್ವ ಕನ್ನಡ ಸಮ್ಮೇಳನದ ಸ್ಮರಣ ಸಂಚಿಕೆಯಲ್ಲಿ ಇವರ “ಗುಂಡ್ರಾಮನ ಚಿಕಿತ್ಸಾಯಣ’ ಎಂಬ ಕೃತಿ ಪ್ರಕಟವಾಗಿದೆ. ಸನ್ಮಾನ್ಯರಾದ ದೇಜಗೌ ಮತ್ತು ಜಿಟಿನಾರವರ ಸಂಪಾದಕತ್ವದಲ್ಲಿ ಪ್ರಕಟವಾದ “ಪುಸ್ತಕ ಪ್ರಪಂಚ’ದಲ್ಲಿ ಇವರ ಅನುವಾದಿತ ಲೇಖನಗಳು ಪಡಿಮೂಡಿವೆ. “ಕುಂಬಾಸ’, “ನುಗ್ಗೇಹಳ್ಳಿ ಪಂಕಜ’ವೇ ಮೊದಲಾದ ಪ್ರಶಸ್ತಿಗಳನ್ನು ಪಡೆದಿರುವ ಸತ್ಯವತಿಯವರು ಈಗಾಗಲೇ ಐದು ಹಾಸ್ಯ ಸಂಕಲನಗಳನ್ನು ರಚಿಸಿದ್ದಾರೆ. ಅವರ ಆರನೆಯ ಹಾಸ್ಯ ಸಂಕಲನವೇ – “ಇಂತಿ ದ್ವಾದಶ ಆಖ್ಯಾನ’. ಹಾಸ್ಯದಲ್ಲಿ ಅಪಹಾಸ್ಯ, ತಿಳಿಹಾಸ್ಯ, ವ್ಯಂಗ್ಯ ಮುಂತಾದ ಪ್ರಭೇದಗಳಿವೆ. ವ್ಯಂಗ್ಯಮಿಶ್ರಿತವಾದ ತಿಳಿಹಾಸ್ಯ ಒಂದೇ ಕಾಲದಲ್ಲಿ ಎರಡು ಉದ್ದೇಶಗಳನ್ನು ಹೊಂದಿರುತ್ತವೆ. ಅದು ಮೇಲ್ನೋಟಕ್ಕೆ ಮನೋರಂಜನೆಯಾಗಿ ಕಂಡರೂ, ಅದರ ಇಂಗಿತ ಓದುಗರನ್ನು ಗಂಭೀರ ಚಿಂತನೆಗೆ ತೊಡಗುವಂತೆ ಮಾಡುವುದಾಗಿರುತ್ತದೆ. ವ್ಯಕ್ತಿಯನ್ನು ನೋಯಿಸದೇ ಲಘುಹಾಸ್ಯ-ವ್ಯಂಗ್ಯಗಳಿಂದ ಸ್ವವಿಮರ್ಶೆ ಮಾಡಿಕೊಳ್ಳುವಂತೆ ಪ್ರೇರೇಪಿಸುವುದು ಹಾಸ್ಯದ ಕಲಾತ್ಮಕ ಪ್ರಕ್ರಿಯೆ. ಶ್ರೀಮತಿ ಸತ್ಯವತಿಯವರ ಈ ಕೃತಿಯಲ್ಲಿ ಇಂತಹ ಒಂದು ಪ್ರಯತ್ನವನ್ನು ನಾವು ಕಾಣಬಹುದು. “ಇಂತಿ ದ್ವಾದಶ ಆಖ್ಯಾನ’ದಲ್ಲಿ ಹನ್ನೆರಡು ವೈವಿಧ್ಯಮಯ ಸಣ್ಣ ಹಾಸ್ಯಲೇಖನಗಳಿವೆ. ಸತ್ಯವತಿಯವರು ನಮ್ಮ ಜೀವನದ ಸಾಮಾನ್ಯ ಘಟನೆಗಳನ್ನೇ ರಂಗುರಂಗಾಗಿ ತಿಳಿಹಾಸ್ಯದ ಮೂಲಕ ಈ ಕೃತಿಯಲ್ಲಿ ತೋರಿಸಿದ್ದಾರೆ. ಕಾಲ್ಪನಿಕ ಘಟನೆಗಳಲ್ಲಿ ಹಾಸ್ಯದ ಪಾತ್ರಗಳನ್ನು ಸೃಷ್ಟಿಸಿ, ಗಂಭೀರ ವಿಚಾರಗಳನ್ನು ಮನಮುಟ್ಟುವಂತೆ ನಿರೂಪಿಸುವ ಲೇಖಕಿಯ ಶೈಲಿಯು ಅಪೂರ್ವವಾದದ್ದು. ಪ್ರತಿ ಕತೆಯ ಶೀರ್ಷಿಕೆಯಲ್ಲೇ ಹಾಸ್ಯ ತುಂಬಿರುವ ಈ ಕೃತಿಯು ಓದುಗರನ್ನು ನಗಿಸುವಲ್ಲಿ ಯಶಸ್ವಿಯಾಗುತ್ತದೆ.
Interested customers may write to us at mup@manipal.edu about purchasing the book.
Also available on

-
Sümi and the Dance of the Dark Spirits
₹199.00Author: Toinali Sema
Join the shy Moi, spirited Sumi and brave Vikai in this folk-fantasy adventure of self-discovery, bravery, mystery, and above all loyalty and friendship as they embark on a journey into unfamiliar territories and encounter supernatural beings, get chased by spirits, befriend dragonflies, meets the wind family, and fight the dark spirits.
Interested customers may write to us at mup@manipal.edu about purchasing the book.
Also available on

-
Sangita Lokadrishti
₹295.00Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.
-
If we meet again we shall smile
₹199.00Author: Anushua Chakrabarti
People leave our lives. Some simply walk away from our world while some leave this world altogether. Through visuals, poetry and short stories, the author has a dialogue with the reader that takes them both through a journey full of characters that are no more, and yet have shaped the story. This fictional dialogue is a short trip down memory lane that visits the relationships one keeps hidden beneath.
Anushua Chakrabarti, originally from Kolkata, is a wandering minstrel. She lives on travel and music. Anushua has completed her MBA from TAPMI, Manipal, India, post which she worked in top technology brands like HP and Microsoft. She is presently back in Kolkata, driving social service through her acquired experience. Anushua has faced several childhood traumas but she believes she is what she is today, not in spite of it; but because of it.
Interested readers may write to us at mup@manipal.edu about purchasing the book.
-
Anurakte- The Enamoured
₹390.00Author: Vyasaraya Ballal Translator: Poornima Hebbar
There are many rags-to-riches stories around the city of Mumbai. However, here is a story of transformation of a woman and her true self in the city of dreams. Set in Mangalore and Mumbai of the late 1940s, Anurakte- The Enamoured is an elegantly written story of a woman and her changing worldview over a period of time. Sumithra, a young woman with ordinary dreams and aspirations, comes to the then Bombay in search of livelihood. Little did she know that her experiences in the city and her zest for an independent life would transform her into a different person. She breaks the shell and resolves not to look back. The book is a poignant tale of love, loss, betrayal, family, relationships and traditions. The culturescape of Mumbai beautifully intertwines with her dreams. It is as much a story of the vibrancy of Mumbai as it is about Sumithra’s journey towards freedom.
Interested readers may write to us at mup@manipal.edu about purchasing the book.
-
Sati Kamale
₹240.00Author: S U Paniyadi Translators: B Surendra Rao, K Chinnappa Gowda
This eponymous novel is centred on Kamale, who is an embodiment of wifely virtue. For fifteen long years Kamale lives the life of a widow to the outside world, nurturing the hopes of reuniting with the husband one day. Alone in the room, each night she wears her marks of a married woman with the dagger gifted by Umesha next to her. It could be seen as an exposition on the then existing indigenous discourse in India in the 19th century and early 20th century. Kamale, in her rigorous commitment and in retrieving her husband from ‘death’, is fashioned after Savithri in an intertextual reference to Mahabharata’s episode of “Satyavan and Savithri”. The novel might look conservative for the present-day reader, but it is a representative literary work of the time when Paniyadi, among many others, wanted to regain the independent status of the Tulu language which had somehow slipped out of its pedestal.
Interested readers may write to us at mup@manipal.edu about purchasing the book.









