MOMO
₹450.00
Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.
| Author | |
|---|---|
| Translator | |
| Format |
Related products
-
Ati Sannakathe: Swarupa, Siddhi Mattu Sadhyate
₹160.00Author: T P Ashoka
ಕಲ್ಪನೆ ಎಂಬುದು ಸತ್ಯಕ್ಕಿಂತ ಹೆಚ್ಚು ಸತ್ಯ, ಕನಸು ಎಂಬುದು ವಾಸ್ತವಕ್ಕಿಂತ ಹೆಚ್ಚು ವಾಸ್ತವ ಎಂಬುದು ಅತಿ ಸಣ್ಣಕತೆಗಳು ನಮಗೆ ಮನದಟ್ಟು ಮಾಡಿಕೊಡುವಂತೆ ಕಾಣುತ್ತವೆ. ಹೆಚ್ಚಿನ ಅತಿ ಸಣ್ಣಕತೆಗಳು ವಾಸ್ತವವಾದೀ ಮಾರ್ಗವನ್ನು ಬಿಟ್ಟುಕೊಟ್ಟಿರುವುದಕ್ಕೆ ಪ್ರಾಯಶಃ ಇದೇ ಕಾರಣ. ವಿವರಣೆ-ವರ್ಣನೆಗಳ ಹಂಗು ಇಲ್ಲದಿರುವುದರಿಂದ ಸಂಕ್ಷಿಪ್ತತೆ ಮತ್ತು ಸಾಂದ್ರತೆಗಳು ಇವುಗಳ ಸಹಜ ಲಕ್ಷಣಗಳಾಗಿವೆ. ಅಂತರಂಗದ ಆಳವನ್ನು, ಅಮೂರ್ತವನ್ನು, ಸಾಂಕೇತಿಕವಾದುದದ್ದನ್ನು ಮತ್ತೊಂದೇ ಸ್ತರದಲ್ಲಿ ಗ್ರಹಿಸಿ ಅಭಿವ್ಯಕ್ತಿಸಲು ಲೇಖಕರಿಗೆ ಈ ಪ್ರಕಾರ ಹೇಳಿ ಮಾಡಿಸಿದಂತಿದೆ. ಹಾಗಾಗಿ ಜಗತ್ತಿನ ಎಲ್ಲ ಭಾಷೆಗಳ ದೊಡ್ಡ ಲೇಖಕರು, ದೀರ್ಘವಾದ ಕತೆ-ಕಾದಂಬರಿಗಳನ್ನು ಬರೆದವರನ್ನೂ ಸೇರಿಸಿಕೊಂಡು, ಈ ಪ್ರಕಾರದಲ್ಲಿ ಕೃಷಿಮಾಡಿದ್ದಾರೆ. ತುಂಬ ಸೂಕ್ಷ್ಮವಾದ, ನಾಜೂಕಾದ ಸಂಗತಿಗಳನ್ನು ಸೂಚ್ಯವಾಗಿ, ಕೆಲವೊಮ್ಮೆ ಪರೋಕ್ಷವಾಗಿ, ಇನ್ನೂ ಕೆಲವು ವೇಳೆ ಮುಚ್ಚಿಟ್ಟು ಹೇಳಲು ಈ ಪ್ರಕಾರವು ತನ್ನ ಸ್ವರೂಪದ ಕಾರಣದಿಂದಲೇ ಅನುವು ಮಾಡಿಕೊಡುತ್ತದೆ. ಇದು ಆಧುನಿಕ ಪೂರ್ವದ ದಂತಕತೆ, ನೀತಿಕತೆ, ದೃಷ್ಟಾಂತ ಕತೆಗಳ ಆಧುನಿಕ ರೂಪವಾಗಿ ಕಂಡರೂ ಆಶ್ಚರ್ಯವಿಲ್ಲ.
Also available on

eBook available on

-
Vaidehi Dhvani
₹275.00Author: Vaidehi
ಪ್ರಸ್ತುತ ಪುಸ್ತಕವು ಮುಂದಿನ ಕಾಲಕ್ಕೆ ವೈದೇಹಿಯವರ ಧ್ವನಿ ಮತ್ತು ನಿರೂಪಣೆಯನ್ನು ದಾಖಲಿಸುವ ಪ್ರಯತ್ನವಾಗಿದೆ. ಅವರ ಕಥೆಗಳ ನಿರೂಪಣೆಯು ಕುಂದಾಪುರದ ಆಡುಭಾಷೆಯ ಶ್ರೀಮಂತಿಕೆಯಲ್ಲಿ ಮತ್ತು ಅದರಾಚೆಗೆ ಕನ್ನಡದ ಸಂಸ್ಕೃತಿಯೊಂದಿಗೆ ಏಕತೆಯ ಭಾವನೆಯೊಂದಿಗೆ ಎತ್ತರದಲ್ಲಿದೆ. ಐದು ಕಥೆಗಳು ಮತ್ತು ಏಳು ಕವಿತೆಗಳ ಈ ಪುಸ್ತಕವನ್ನು ಅವರು ಓದಿದ್ದಾರೆ. ಈ ಆಯ್ದ ಕಥೆಗಳು ಈಗಾಗಲೇ ಪ್ರಕಟವಾದವುಗಳಾಗಿವೆ ಆದರೆ ಅದನ್ನು ವಿಭಿನ್ನವಾಗಿಸುವುದು ಅವುಗಳನ್ನು ಓದುವ ವಿಧಾನವಾಗಿದೆ. ಪ್ರತಿ ಪದ, ಪ್ರತಿ ವಿರಾಮಚಿಹ್ನೆ, ಪ್ರತಿ ವಿರಾಮ, ಅವರ ಧ್ವನಿಯಲ್ಲಿ ತುಂಬಾ ವಿಭಿನ್ನವಾಗಿದೆ. “ವೈದೇಹಿ ಧ್ವನಿ” ಎಂಬ ಹೆಸರನ್ನು ಅವರ ಧ್ವನಿಯ ನಾದದ ಗುಣಮಟ್ಟವನ್ನು ಪ್ರತಿನಿಧಿಸಲು ನೀಡಲಾಗಿದೆ ಆದರೆ ಅದು ಕೇಳುಗ ಅಥವಾ ಓದುಗನಲ್ಲಿ ಹೊಸ ಶಕ್ತಿಯನ್ನು ಹುಟ್ಟುಹಾಕುತ್ತದೆ. ಆಕೆಯ ಕಥೆಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಅನುಕೂಲವಾಗುವಂತೆ ಆಡಿಯೋ ಸಿಡಿಯು ಪಠ್ಯ ರೂಪದಲ್ಲಿ ಪುಸ್ತಕವನ್ನು ಸಹ ಹೊಂದಿದೆ. ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಅಧ್ಯಯನದ ವಿಷಯವಾಗಿ ತೆಗೆದುಕೊಳ್ಳುತ್ತಾರೆ.
Interested readers may write to us at mup@manipal.edu about purchasing the book.
Also available on

-
The Other Face
₹550.00Author: Na Mogasale Translator: N T Bhat
Set in a fictitious village called Kanthapura in Kasaragod district, Mukhāntara spans across the life of seven generations of a Havyaka Brahmin family. A story about the realities of living in a society marked by caste distinctions, the desire to find communal harmony and the tribulations of the characters through the entirety of the novel, it is also a tale of changing times and people. After unexpectedly coming into possession of a huge portion of land, Thirumalēshwara Bhat of Īshwarīmūle becomes a satisfied man. But childless, Thirumalēshwara Bhat and his wife Pārvathakka decide to adopt Venkappaiah and also give shelter to his widowed mother, Rathnamma. Venkappaiah is to inherit Thirumalēshwara’s vast wealth but when Krishnaiah, the illegitimate child of Thirumalēshwara and Rathnamma is born, rivalry ensues. Through the overlapping narratives of the characters, we get a glimpse into their journey from tradition to modernity. The characters strive to reshape new values when old values are slowly questioned and erased as they move on and are swept along in the waves of globalization.
Interested readers may write to us at mup@manipal.edu about purchasing the book.
Also available on

eBook available on

-
Post Googlism and Other Short Stories
₹350.00Author: R C Natarajan
This collection of short stories is for the fast-paced millennials, whom the author calls “The Post Googlist Generation” who want everything hastily, at their finger-tips and on the go. The language has also shrunk in size to allow the pace. The world-view of this generation is that what cannot be done through an app cannot and should not be done. Their expectations of a story are a striking start, a quickly built middle and an interesting end. Stories in the collection seek to meet these expectations of this generation talking to them in their own language. They also echo the changing lives and changing aspirations of the time.
Interested readers may write to us at mup@manipal.edu about purchasing the book.
-
Makkala Padyamanjari
₹180.00Author: Kayyara Kinhanna Rai
ಮಕ್ಕಳ ಪದ್ಯಮಂಜಿರಿ ಶ್ರೀ ಕಯ್ಯಾರ ಕಿಞ್ಞಣ್ಣ ರೈ ಅವರಿಂದ ಮಕ್ಕಳಿಗಾಗಿ ಕವನಗಳ ಪುಸ್ತಕ. ಶ್ರೀ ಕಯ್ಯಾರರ ಕವನಗಳು ಎಲ್ಲಾ ಹಿನ್ನೆಲೆಯ ಜನರನ್ನು ತಲುಪುವುದರಿಂದ ಹೆಚ್ಚಿನ ಕನ್ನಡಿಗರು ಕಾವ್ಯವನ್ನು ಓದುವ ಬೆಳವಣಿಗೆಯನ್ನು ಹೊಂದಿದ್ದಾರೆ. ಗ್ರಾಮೀಣ ಅಥವಾ ನಗರ, ಶ್ರೀಮಂತ ಅಥವಾ ಬಡ. ಈ ಕವಿತೆಗಳಲ್ಲಿ ಬಾಲ್ಯದ ಸವಿನೆನಪುಗಳು ಅಡಗಿದ್ದು, ಓದುವಾಗ ಓದುಗರಿಗೆ ನಾಸ್ಟಾಲ್ಜಿಕ್ ಆಗುವುದರಿಂದ ಅವು ದೊಡ್ಡವರಲ್ಲಿಯೂ ಜನಪ್ರಿಯವಾಗಿವೆ. ಕಲಾವಿದ ಪ್ರಸಾದ್ ರಾವ್ ಜಿ ಅವರು ಚಿತ್ರಿಸಿದ ಚಿತ್ರಗಳೊಂದಿಗೆ ಪ್ರಸ್ತುತ ಪುಸ್ತಕವು ಓದುವಿಕೆಯನ್ನು ಇನ್ನಷ್ಟು ಆಸಕ್ತಿದಾಯಕವಾಗಿಸುತ್ತದೆ. ಇದು ಶ್ರೇಷ್ಠ ಕವಿ, ಬರಹಗಾರ ಕಯ್ಯಾರ ಅವರ ಶತಮಾನೋತ್ಸವ ವರ್ಷದಲ್ಲಿ ಹೊರತರಲಾದ MUP ಯ 50 ನೇ ಪ್ರಕಟಣೆಯಾಗಿದೆ.
Interested readers may write to us at mup@manipal.edu about purchasing the book.
-
Sati Kamale
₹240.00Author: S U Paniyadi Translators: B Surendra Rao, K Chinnappa Gowda
This eponymous novel is centred on Kamale, who is an embodiment of wifely virtue. For fifteen long years Kamale lives the life of a widow to the outside world, nurturing the hopes of reuniting with the husband one day. Alone in the room, each night she wears her marks of a married woman with the dagger gifted by Umesha next to her. It could be seen as an exposition on the then existing indigenous discourse in India in the 19th century and early 20th century. Kamale, in her rigorous commitment and in retrieving her husband from ‘death’, is fashioned after Savithri in an intertextual reference to Mahabharata’s episode of “Satyavan and Savithri”. The novel might look conservative for the present-day reader, but it is a representative literary work of the time when Paniyadi, among many others, wanted to regain the independent status of the Tulu language which had somehow slipped out of its pedestal.
Interested readers may write to us at mup@manipal.edu about purchasing the book.
-
Caught in the World of Binaries: Selected Poems of K S Nisar Ahmed
₹310.00Author: K S Nisar Ahmed Editors: C N Ramachandran, M S Raghunath
Professor K S Nisar Ahmed (b 1936) is a geologist by profession and a major writer in Kannada. His first collection of poems, Manasu Gandhi Bazar (My Mind is like Gandhi Bazar) was published in 1960, and since then he has published poetry (15 collections), prose (five collections), and translations from Shakespeare and Neruda. He has been honoured with many awards, including ‘Padmashri’, Honorary D Litt (Kuvempu University), and Pampa Prashasti (Karnataka Government). Living between two languages and two cultures, Prof. Nisar has successfully achieved the balance necessary for the tight-rope walking as a poet. He believes that, “Only when you understand another religion (or culture or language), you really understand your own religion (or culture or language).” The present volume of 100 selected poems exhibits the multifaceted poetry of Nisar that reflects his creative pluralism. The 13 translators of the poems in this volume include A K Ramanujan, V K Gokak and Tejaswini Niranjana.
Interested readers may write to us at mup@manipal.edu about purchasing the book.
-
Sangita Lokadrishti
₹295.00Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.









