Phedra
₹180.00
Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
| Categories: | Kannada, Plays and Theatre, Texts in Translation |
|---|
| Format |
|---|
Related products
-
Geeta Niti Katha
₹850.00Author: Shivaji Bhave, Translator: Vishambharnath Agarwal
यह पुस्तक भगवद् गीता के प्रत्येक श्लोक पर आधारित लघुकथाओं का संकलन है। ये कथाएँ श्री शिवाजी भावे (आचार्य विनोबा भावे के छोटे भाई) ने 1950 के दशक में मराठी में लिखी। इन कथाओं की परम्परा पंचतंत्र और Aesop’s Fables से शुरू होती है।
कथाएँ बहुत ही रोचक और सरल हैं एवं गीता के गहन विषय को सुगमता से समझने में सहायक भी। जीवन के मूल्यों को बहुत ही सरल भाषा में समझाती है जिससे बच्चे बूढ़े और युवा सभी कुछ न कुछ ग्रहण कर सकते हैं।
Interested customers may write to us at mup@manipal.edu about purchasing the book.
Also available on

-
English Drama on the Bombay Stage in the Late Eighteenth and Nineteenth Century
₹570.00Author: Kumudini Arvind Mehta Editor: Sharmishta Saha
Theatre in Mumbai or colonial Bombay emerged at a time when the city was still finding its own contours and taking shape. “Theatre” in the sense of the art form and the word that we know today, which has been comfortably incorporated in almost all Indian languages also took shape during this early period. Kumudini Arvind Mehta’s doctoral dissertation, submitted to the University of Bombay, now known as University of Mumbai is being published in the form of this book. It navigates the journey of “theatre” starting with the early “amateur theatre” at Bombay Green in the late eighteenth century. Today we know this area as the Horniman Circle in Mumbai. She traces the origins of professional theatre in colonial Bombay to the amateur exercises of the English inhabitants, the Parsi businessmen and the English educated local inhabitants of the city. She painstakingly goes through newspaper articles and announcements, old journals, property papers, old maps etc., to weave the narrative of “theatre” that shapes the legacy of the art form that was either inherited or rejected by later artists. Mehta’s work is significant not only for the study of “theatre” but also to understand colonial sociability and the role of the English language in this regard. Sharmistha Saha, the editor of the book has given it its present shape. She has primarily updated citations, incorporated information on current research as also images of the erstwhile theatre districts wherever applicable.
Interested readers may write to us at mup@manipal.edu about purchasing the book.
-
The King Who Got Lost: A Historical Play about Mummadi Krishnaraja Wodeyar
₹200.00Author: D A Shankar
Young Mummadi, put on the throne by the British after the last Mysore war in 1799, was brought up under the watchful guidance of the far-sighted and shrewd Dowager Maharani Lakshmammanni. After falling into the hands of the powerful and politically experienced Dewan Purnaiah, he had a tortuous and tortured life. The young prince was never able to outgrow the influence of two of these mentors. To add to this, Mummadi, fell prey to an easy and rather voluptuous life. He was married but in addition to his many wedded consorts, he was caught in the spying and quarrelsome domestic life. Mummadi could never, despite valiant efforts, free himself and grow into a self-confident king.
The pressures of the ruthless British administration and the local, disruptive, and rebellious chieftains made Mummadi’s life a sad, tragic tale bordering on the ridiculous and the pathetic.
Interested overseas customers may write to us at mup@manipal.edu about purchasing the book.
-
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Mahila Mahabharatha
₹160.00Author: K Madhavan Translator: Abhilasha S
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on

-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Nanna Parni Shaale
₹290.00Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on

eBook available on

-
Karakarthaprabodhini
₹345.00Author: Shivani V
Kaumudī (water lily) is the primer to study Sanskrit grammar, yet an ardent reader might find it a maze to untangle from its complexities. There is a need of Kaumudī (moonlight) to blossom it and show the light to reach its core. Kārakārthaprabodhinī is such an attempt. Kāraka, a factor that determines the relation between verb and the constituent words of a sentence, enables the reader to understand the intent of the sentence and thus critical discourses too. The Sanskrit grammatical texts and discourses have elaborated on the subtleties of Kāraka. Due to its profundity, there was a need for a lucid writing for the scholars and students for easy comprehension, which can be a reference book. Dr Potti made this possible for the Malayalam readers. Dr Shivani presents it for the Sanskrit fraternity too, with an introduction by Dr Varakhedi.
Interested customers may write to us at mup@manipal.edu about purchasing the book.
Also available on











Be the first to review “Phedra”
You must be logged in to post a review.