Swan Song
₹320.00
Author: T R Subba Rao| Translator: Pramod Mutalik
Swan Song is the poignant tale of Venkatasubbiah, a legendary musician from 18th century Chitradurga. Written by renowned Kannada author Late Shri T R Subba Rao (TaRaSu) and translated into English by Prof Pramod Mutalik, the novel explores the extraordinary journey of an artist whose unwavering dedication to his craft defines his life.
The author weaves together perspectives from people of varied backgrounds to reconstruct Venkatasubbiah’s story, revealing his innate musical genius and determination. It narrates the tale of a musician’s steadfast devotion to art against all odds.
The narrative takes a dramatic turn when Venkatasubbiah defies Tippu Sultan’s order to perform in his palace. To protect the dignity of his art, he sacrifices his ability to sing by cutting off his tongue. Undeterred, he continues to produce swaras through his nose, earning him the metaphorical title of the swan. His life ends while performing, leaving an unforgettable legacy of self-respect and artistic integrity.
| Category: | Indian Literature in Translation |
|---|
| Format |
|---|
Related products
-
Mahila Mahabharatha
₹160.00Author: K Madhavan Translator: Abhilasha S
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on

-
Unheard Sounds Flow On
₹315.00Author: K Mahalinga, Translator: T K Ravindran
In spite of being one of the oldest members of the Dravidian family of languages, Tulu, unfortunately, has not yet found the recognition that it richly deserves in the modern world. Since modernity privileges the written over the spoken, the Tulu language that is abundantly blessed with oral literature has been placed on the fringes of modern literary world. Ironically, Tulu is still engaged in a desperate fight for official status in a country that boasts of its cultural and linguistic diversity. The motives behind the translation of Nanajjer Sude Tirgayer, hailed as the first modern Tulu novel, into English refuse to remain apolitical in this context.
The novel, which has already been translated into Kannada, Konkani and Malayalam, beautifully captures the pulse of rusticity that characterizes the life of a village community that lived its life with its love-hate relationship with nature, more than 75 years ago in a Tulu speaking village in the south-western part of Karnataka. Besides bringing alive the socio-cultural practices that find their articulation through the natural linguistic plurality ingrained in the village psyche, the novel touches upon the duality of human nature that leaves man perennially condemned to an inner crisis.
Interested customers may write to us at mup@manipal.edu about purchasing the book.
Also available on

-
U-Turn
₹180.00Author: Anand Mhasvekar, Translator: Neeta Inamdar
ಮರಾಠಿ ನಾಟಕ. ಯು-ಟರ್ನ್ ಮಹಾರಾಷ್ಟ್ರ ಮತ್ತು ಅದರಾಚೆಗೆ 585 ಕ್ಕೂ ಹೆಚ್ಚು ಪ್ರದರ್ಶನಗಳೊಂದಿಗೆ ಲಕ್ಷಾಂತರ ಹೃದಯಗಳನ್ನು ಗೆದ್ದಿದೆ. ಗುಜರಾತಿಯಲ್ಲಿ ಇದರ ಅನುವಾದವು 115 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ ಮತ್ತು ಹಿಂದಿಯಲ್ಲಿ 50 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಈ ಯಶಸ್ಸು ಶ್ರೀಮತಿ ಸವಿತಾ ಶಾಸ್ತ್ರಿಯವರ ಬೆಂಬಲದೊಂದಿಗೆ ಕನ್ನಡದಲ್ಲಿ ಈ ಕೃತಿಯನ್ನು ಅನುವಾದಿಸಲು ಪ್ರೊ.ನೀತಾ ಇನಾಮದಾರ್ ಅವರನ್ನು ಪ್ರೋತ್ಸಾಹಿಸಿತು. ನಾಟಕವು ಉದ್ದಕ್ಕೂ ಕೇವಲ ಎರಡು ಪಾತ್ರಗಳನ್ನು ಹೊಂದಿದೆ ಮತ್ತು ಇಡೀ ಅವಧಿಗೆ ವೇದಿಕೆಯ ಮೇಲಿರುವ ಇಬ್ಬರನ್ನು ಹೊರತುಪಡಿಸಿ ಒಂದೆರಡು ಧ್ವನಿಗಳನ್ನು ಹೊಂದಿದೆ. ನಾಟಕದ ಕೇಂದ್ರ ಕಲ್ಪನೆಯು ಆಧುನಿಕತೆಯನ್ನು ಒಪ್ಪಿಕೊಳ್ಳುವಲ್ಲಿನ ವ್ಯತ್ಯಾಸಗಳು ಮತ್ತು ಎರಡು ವಿಭಿನ್ನ ತಲೆಮಾರುಗಳಲ್ಲಿ ಇದಕ್ಕೆ ಸಂಬಂಧಿಸಿದ ಸಂಘರ್ಷಗಳು. ವಿಚ್ಛೇದಿತ ಸೇನೆಯ ಮೇಜರ್ ಮತ್ತು 50 ರ ದಶಕದ ಅಂತ್ಯದಲ್ಲಿರುವ ವಿಧವೆಯ ನಡುವಿನ ಒಡನಾಟವನ್ನು ಅವರ ಮಕ್ಕಳು ವಿರೋಧಿಸುತ್ತಾರೆ ಮತ್ತು ಅವರು ತಮ್ಮನ್ನು ತಾವು ಆಧುನಿಕತೆಯನ್ನು ಅಳವಡಿಸಿಕೊಂಡರೂ ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ನೀತಾ ಇನಾಮದಾರ್ ಅವರು ಮಣಿಪಾಲ್ ವಿಶ್ವವಿದ್ಯಾನಿಲಯದಲ್ಲಿ (MU) ಯುರೋಪಿಯನ್ ಅಧ್ಯಯನ ವಿಭಾಗದ (DES) ಮುಖ್ಯಸ್ಥರಾಗಿದ್ದಾರೆ ಮತ್ತು ಮಣಿಪಾಲ್ ಯೂನಿವರ್ಸಲ್ ಪ್ರೆಸ್ ನ (MUP) ಮುಖ್ಯ ಸಂಪಾದಕರಾಗಿದ್ದಾರೆ. ಸಂಗೀತ ಮತ್ತು ರಂಗಭೂಮಿ ಅವರ ಆಸಕ್ತಿಗಳಾಗಿದ್ದು, ಶ್ರೀಮತಿ ಸವಿತಾ ಶಾಸ್ತ್ರಿ ಅವರ ನೆರವಿನೊಂದಿಗೆ ಈ ಕೆಲಸವನ್ನು ಕೈಗೊಳ್ಳುವಂತೆ ಮಾಡಿತು. ಸವಿತಾ ಶಾಸ್ತ್ರಿ ಅವರು ಮಣಿಪಾಲದ ಮಹಿಳಾ ಉದ್ಯಮಿಯಾಗಿದ್ದು, ಅವರು ಬಾಬಾ ಆಮ್ಟೆ ಅವರ ಆನಂದವನಕ್ಕೆ ಧನಸಹಾಯವನ್ನೂ ಮಾಡುತ್ತಾರೆ. ಅವರು ಮರಾಠಿ, ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪುಸ್ತಕಗಳು ಮತ್ತು ನಾಟಕಗಳ ಓದುಗರಾಗಿದ್ದಾರೆ, ಅವರು ಈ ಅನುವಾದ ಯೋಜನೆಗೆ ತಮ್ಮ ಬೆಂಬಲವನ್ನು ನೀಡಿದರು.
Interested readers may write to us at mup@manipal.edu about purchasing the book.
-
Tapaalu Mani
₹140.00Author: Rabhindranath Tagore, Translator: Mounesh Badiger
ರಾಷ್ಟ್ರಕವಿ ರವೀಂದ್ರನಾಥ ಠಾಕೂರರ ‘ಡಾಕ್ ಘರ್’ ಬಹಳ ಪ್ರಸಿದ್ಧ ನಾಟಕ. ಮಗುವಿನ ಮನೋದೈಹಿಕ ಸಾಧ್ಯತೆಗಳನ್ನು ಕಲೆಯ ಸೂಕ್ಷ್ಮಕಣ್ಣಿನಿಂದ ನೋಡುವ ಎರಡಂಕದ ಪುಟ್ಟ ನಾಟಕವಿದು. ಇದು ಸೃಷ್ಟಿಸುವ ಮಾಯಾವಾಸ್ತವ ಬಹಳ ಅಪರೂಪವಾದದ್ದು. ಇದರ ಮುಖ್ಯ ಪಾತ್ರ ಮಗುವೇ ಆಗಿದ್ದರೂ ಇದರ ವಸ್ತು ಮಕ್ಕಳಿಗಳಿಂತ ಹೆಚ್ಚಾಗಿ ದೊಡ್ಡವರಿಗೇ ಅನ್ವಯವಾಗುವಂತಿದೆ. ಮೌನೇಶ ಬಡಿಗೇರರು ಇದನ್ನು ಉತ್ತರಕರ್ನಾಟಕದ ಭಾಷೆಗೆ ತಂದು ಕನ್ನಡದ ನಾಟಕವೇ ಎನ್ನುವಷ್ಟು ರೂಪಾಂತರಿಸಿದ್ದಾರೆ. ಇದರ ಪ್ರಯೋಗದ ಹೊಸ ಹೊಸ ಸಾಧ್ಯತೆಗಳನ್ನು ಕನ್ನಡ ರಂಗಭೂಮಿ ಇನ್ನೂ ಶೋಧಿಸಬೇಕಿದೆ.
Interested readers may write to us at mup@manipal.edu about purchasing the book.
Also available on

-
Anurakte- The Enamoured
₹390.00Author: Vyasaraya Ballal Translator: Poornima Hebbar
There are many rags-to-riches stories around the city of Mumbai. However, here is a story of transformation of a woman and her true self in the city of dreams. Set in Mangalore and Mumbai of the late 1940s, Anurakte- The Enamoured is an elegantly written story of a woman and her changing worldview over a period of time. Sumithra, a young woman with ordinary dreams and aspirations, comes to the then Bombay in search of livelihood. Little did she know that her experiences in the city and her zest for an independent life would transform her into a different person. She breaks the shell and resolves not to look back. The book is a poignant tale of love, loss, betrayal, family, relationships and traditions. The culturescape of Mumbai beautifully intertwines with her dreams. It is as much a story of the vibrancy of Mumbai as it is about Sumithra’s journey towards freedom.
Interested readers may write to us at mup@manipal.edu about purchasing the book.
-
Bamonn: Story of a Konkani Roman Catholic
₹255.00Author: Na D’Souza Translator: S M Pejathaya
Konkani Roman Catholic Christians were converted from other groups by Goan Missionaries long back, keeping the caste system tradition to a large extent in layers such as the Bamonn, the Charodi, the Gawdi, the Nendar, the Shudra, etc. At the time of marriages and other social gatherings they continue to consider caste system norms and customs in the community. Caste system in Indian Christians is vividly described in the novel Bamonn. Christopher Pai of Kalyanpura hails from a Bamonn family and takes great pride in his ancestry. He believes in the stories about his Konkani Roman Catholic ancestors from his elders and about their being true Christians, holding on to their faith despite tremendous pressure to convert to Islam during Tipu Sultan’s regime. He also believes Bamonns are superior to other Christians in the community. After retiring from his job of a Headmaster, he refuels his obsession to retrace his roots and find out the truth about his ancestors. In his journey of self-assurance and faith, will he succeed in his mission to convince his family, his children and the community at large of his glorious ancestry and in still pride in the next generation? . . .
Interested readers may write to us at mup@manipal.edu about purchasing the book.
-
Caught in the World of Binaries: Selected Poems of K S Nisar Ahmed
₹310.00Author: K S Nisar Ahmed Editors: C N Ramachandran, M S Raghunath
Professor K S Nisar Ahmed (b 1936) is a geologist by profession and a major writer in Kannada. His first collection of poems, Manasu Gandhi Bazar (My Mind is like Gandhi Bazar) was published in 1960, and since then he has published poetry (15 collections), prose (five collections), and translations from Shakespeare and Neruda. He has been honoured with many awards, including ‘Padmashri’, Honorary D Litt (Kuvempu University), and Pampa Prashasti (Karnataka Government). Living between two languages and two cultures, Prof. Nisar has successfully achieved the balance necessary for the tight-rope walking as a poet. He believes that, “Only when you understand another religion (or culture or language), you really understand your own religion (or culture or language).” The present volume of 100 selected poems exhibits the multifaceted poetry of Nisar that reflects his creative pluralism. The 13 translators of the poems in this volume include A K Ramanujan, V K Gokak and Tejaswini Niranjana.
Interested readers may write to us at mup@manipal.edu about purchasing the book.
-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book.














Be the first to review “Swan Song”
You must be logged in to post a review.