The Pollen Waits on Tiptoe- Selected Poems
₹310.00
Author: Dattatreya Ramachandra Bendre, Translator: Madhav Ajjampur
The book presents English translations of 26 selected poems of 20th-century Kannada literature’s varakavi (heaven-touched poet) and one of the greatest lyric poets to have lived: Dattatreya Ramachandra Bendre.
Although no selection of Bendre’s poems, even in the original Kannada, can ever be representative of the astonishing range of his poetry, the poems in this book give the reader a sampling of some of the different types of poems Bendre wrote – including the blank verse of his sonnets, the free verse of some of his later poetry, and the overwhelmingly-euphonic lyric poems of his first period. Several of the included poems are also acknowledged classics.
A standout feature of this book is its character as a multimedia presentation. Given the exceptional aural quality of Bendre’s poetry, a provision has been made for the reader to listen to audio recordings of each poem, in both its original and translated forms. Also included are Afterwords which, among other things, contain stories about Bendre, interesting anecdotes related to the poems, and reflections on the process of translation.
Interested overseas customers may write to us at mup@manipal.edu about purchasing the book.
| Also available on |
eBook available on |
| Categories: | eBook, Indian Literature in Translation, Works in Fiction |
|---|
| Format |
|---|
Related products
-
U-Turn
₹180.00Author: Anand Mhasvekar, Translator: Neeta Inamdar
ಮರಾಠಿ ನಾಟಕ. ಯು-ಟರ್ನ್ ಮಹಾರಾಷ್ಟ್ರ ಮತ್ತು ಅದರಾಚೆಗೆ 585 ಕ್ಕೂ ಹೆಚ್ಚು ಪ್ರದರ್ಶನಗಳೊಂದಿಗೆ ಲಕ್ಷಾಂತರ ಹೃದಯಗಳನ್ನು ಗೆದ್ದಿದೆ. ಗುಜರಾತಿಯಲ್ಲಿ ಇದರ ಅನುವಾದವು 115 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ ಮತ್ತು ಹಿಂದಿಯಲ್ಲಿ 50 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಈ ಯಶಸ್ಸು ಶ್ರೀಮತಿ ಸವಿತಾ ಶಾಸ್ತ್ರಿಯವರ ಬೆಂಬಲದೊಂದಿಗೆ ಕನ್ನಡದಲ್ಲಿ ಈ ಕೃತಿಯನ್ನು ಅನುವಾದಿಸಲು ಪ್ರೊ.ನೀತಾ ಇನಾಮದಾರ್ ಅವರನ್ನು ಪ್ರೋತ್ಸಾಹಿಸಿತು. ನಾಟಕವು ಉದ್ದಕ್ಕೂ ಕೇವಲ ಎರಡು ಪಾತ್ರಗಳನ್ನು ಹೊಂದಿದೆ ಮತ್ತು ಇಡೀ ಅವಧಿಗೆ ವೇದಿಕೆಯ ಮೇಲಿರುವ ಇಬ್ಬರನ್ನು ಹೊರತುಪಡಿಸಿ ಒಂದೆರಡು ಧ್ವನಿಗಳನ್ನು ಹೊಂದಿದೆ. ನಾಟಕದ ಕೇಂದ್ರ ಕಲ್ಪನೆಯು ಆಧುನಿಕತೆಯನ್ನು ಒಪ್ಪಿಕೊಳ್ಳುವಲ್ಲಿನ ವ್ಯತ್ಯಾಸಗಳು ಮತ್ತು ಎರಡು ವಿಭಿನ್ನ ತಲೆಮಾರುಗಳಲ್ಲಿ ಇದಕ್ಕೆ ಸಂಬಂಧಿಸಿದ ಸಂಘರ್ಷಗಳು. ವಿಚ್ಛೇದಿತ ಸೇನೆಯ ಮೇಜರ್ ಮತ್ತು 50 ರ ದಶಕದ ಅಂತ್ಯದಲ್ಲಿರುವ ವಿಧವೆಯ ನಡುವಿನ ಒಡನಾಟವನ್ನು ಅವರ ಮಕ್ಕಳು ವಿರೋಧಿಸುತ್ತಾರೆ ಮತ್ತು ಅವರು ತಮ್ಮನ್ನು ತಾವು ಆಧುನಿಕತೆಯನ್ನು ಅಳವಡಿಸಿಕೊಂಡರೂ ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ನೀತಾ ಇನಾಮದಾರ್ ಅವರು ಮಣಿಪಾಲ್ ವಿಶ್ವವಿದ್ಯಾನಿಲಯದಲ್ಲಿ (MU) ಯುರೋಪಿಯನ್ ಅಧ್ಯಯನ ವಿಭಾಗದ (DES) ಮುಖ್ಯಸ್ಥರಾಗಿದ್ದಾರೆ ಮತ್ತು ಮಣಿಪಾಲ್ ಯೂನಿವರ್ಸಲ್ ಪ್ರೆಸ್ ನ (MUP) ಮುಖ್ಯ ಸಂಪಾದಕರಾಗಿದ್ದಾರೆ. ಸಂಗೀತ ಮತ್ತು ರಂಗಭೂಮಿ ಅವರ ಆಸಕ್ತಿಗಳಾಗಿದ್ದು, ಶ್ರೀಮತಿ ಸವಿತಾ ಶಾಸ್ತ್ರಿ ಅವರ ನೆರವಿನೊಂದಿಗೆ ಈ ಕೆಲಸವನ್ನು ಕೈಗೊಳ್ಳುವಂತೆ ಮಾಡಿತು. ಸವಿತಾ ಶಾಸ್ತ್ರಿ ಅವರು ಮಣಿಪಾಲದ ಮಹಿಳಾ ಉದ್ಯಮಿಯಾಗಿದ್ದು, ಅವರು ಬಾಬಾ ಆಮ್ಟೆ ಅವರ ಆನಂದವನಕ್ಕೆ ಧನಸಹಾಯವನ್ನೂ ಮಾಡುತ್ತಾರೆ. ಅವರು ಮರಾಠಿ, ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪುಸ್ತಕಗಳು ಮತ್ತು ನಾಟಕಗಳ ಓದುಗರಾಗಿದ್ದಾರೆ, ಅವರು ಈ ಅನುವಾದ ಯೋಜನೆಗೆ ತಮ್ಮ ಬೆಂಬಲವನ್ನು ನೀಡಿದರು.
Interested readers may write to us at mup@manipal.edu about purchasing the book.
-
Sangita Lokadrishti
₹295.00Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.
-
Kaitan Gandhi’s Freedom Struggle
₹280.00Author: Na D’Souza Translator: B Gangadharamurthy
Kaitan Gandhiya Swatantrya Horata is one of the very few novels written in Kannada on the Gandhian phase of the Indian freedom struggle. It is not globally unknown that Gandhi not only changed the idiom of the struggle and successfully experimented his lifetime-belief in non-violence on the vast canvas but also made it decisively inclusive. Kaitan Gandhi’s Freedom Struggle thematically illuminates these two crucial aspects of the great struggle and grapples with the naked truth as Charles, the priest in the novel revealingly says,The rulers, whosoever it is, are rulers. Caste, colour, or country does not matter to them. All are wicked. Like in all true works of realist literature, the author, here too, creatively blends the individual, the social, and the historical in such a way that the novel poignantly unfolds the true spirit of quest for freedom and humanity.
Interested readers may write to us at mup@manipal.edu about purchasing the book.
-
A Bond So Sacred
₹450.00A Bond So Sacred tells the story of Raman, a satyagrahi, who adopts Kokila, an orphan. He leaves the five year old in the care of his mother while he plunges into the freedom struggle. His nationalist fervour, however, clashes with his love for Amina, his charming neighbour who wants parental approval to their marriage. Raman’s mother is as staunch a Brahmin as Amina’s father is a Muslim. Will Raman be able to get their consent. The joy of India becoming an independent nation is marred by Gandhiji’s death. Raman’s fellow satyagrahis have gone their ways and he finds himself with no role to play in a rapidly changing country. Meanwhile, Kokila, his protégée, has her own battles to fight. As the years bring them together again, Kokila discovers truths about Raman that she would never have imagined. She is forced to confront the ghosts of the past, his and hers.
Interested readers may write to us at mup@manipal.edu about purchasing the book.
-
A Shrine for Sarasamma
₹180.00Author: Shivarama Karanth Translator: D A Shankar
A Shrine for Sarasamma is the English translation of Sarasammana Samadhi written by K Shivarama Karanth in 1937, in his early thirties. It offers one of the most authentic and searing accounts of Indian womanhood, which consistently, and through the ages, has suffered deep anguish, humiliation and crushing insult from the oppressive patriarchal culture prevalent in all parts of India and among all castes and classes. The novel is a classic in Kannada and the English translation is an attempt to bring to the English reading audience a taste of the regional classic.
Interested readers may write to us at mup@manipal.edu about purchasing the book.
-
Pot of Butter and other short stories
₹250.00Author: Sunanda Belgaumkar Translator: Sa Usha, Vaijayanti Suryanarayana
Pot of Butter and other Short Stories is a collection of nine short stories, originally composed by Sunanda Belgaumkar in Kannada, handpicked and translated from her collections – Kajjaya and Koduvudenu Kombudenu. The bulk of her literary work including the stories in this book are inspired by the experiences in her early life, in the rustic and robust atmosphere of Dharwad. Her stories are predominantly semiautobiographical, laced with a liberal dose of artistic freedom.
This collection weaves together her writings on the underprivileged and marginalized as seen from the comfort of her palatial home, but rendered with compassion and empathy. Often, we find her narrative infused with self-directed questions such as, “What if I was in her shoes? ” or “Could that have been me? ” These stories are reflections on human nature, suffering, and destiny. There is hope, there is despair. There is love, there is longing. There is defeat, and there is triumph. In her stories, an oft-recurring metaphor for picking up one’s life after loss is a scorching summer followed by a torrential downpour and subsequently a plant springing to life.
As a translation, this book attempts to introduce Sunanda Belgaumkar’s literary and artistic creations to the non-Kannada reader, retaining as much of the indigenous elements of the original writings as possible. In doing so, it seeks to preserve the cultural climate of North Karnataka as it was around fifty years ago.
Interested readers may write to us at mup@manipal.edu about purchasing the book.
-
Sümi and the Dance of the Dark Spirits
₹199.00Author: Toinali Sema
Join the shy Moi, spirited Sumi and brave Vikai in this folk-fantasy adventure of self-discovery, bravery, mystery, and above all loyalty and friendship as they embark on a journey into unfamiliar territories and encounter supernatural beings, get chased by spirits, befriend dragonflies, meets the wind family, and fight the dark spirits.
Interested customers may write to us at mup@manipal.edu about purchasing the book.
Also available on

-
Ati Sannakathe: Swarupa, Siddhi Mattu Sadhyate
₹160.00Author: T P Ashoka
ಕಲ್ಪನೆ ಎಂಬುದು ಸತ್ಯಕ್ಕಿಂತ ಹೆಚ್ಚು ಸತ್ಯ, ಕನಸು ಎಂಬುದು ವಾಸ್ತವಕ್ಕಿಂತ ಹೆಚ್ಚು ವಾಸ್ತವ ಎಂಬುದು ಅತಿ ಸಣ್ಣಕತೆಗಳು ನಮಗೆ ಮನದಟ್ಟು ಮಾಡಿಕೊಡುವಂತೆ ಕಾಣುತ್ತವೆ. ಹೆಚ್ಚಿನ ಅತಿ ಸಣ್ಣಕತೆಗಳು ವಾಸ್ತವವಾದೀ ಮಾರ್ಗವನ್ನು ಬಿಟ್ಟುಕೊಟ್ಟಿರುವುದಕ್ಕೆ ಪ್ರಾಯಶಃ ಇದೇ ಕಾರಣ. ವಿವರಣೆ-ವರ್ಣನೆಗಳ ಹಂಗು ಇಲ್ಲದಿರುವುದರಿಂದ ಸಂಕ್ಷಿಪ್ತತೆ ಮತ್ತು ಸಾಂದ್ರತೆಗಳು ಇವುಗಳ ಸಹಜ ಲಕ್ಷಣಗಳಾಗಿವೆ. ಅಂತರಂಗದ ಆಳವನ್ನು, ಅಮೂರ್ತವನ್ನು, ಸಾಂಕೇತಿಕವಾದುದದ್ದನ್ನು ಮತ್ತೊಂದೇ ಸ್ತರದಲ್ಲಿ ಗ್ರಹಿಸಿ ಅಭಿವ್ಯಕ್ತಿಸಲು ಲೇಖಕರಿಗೆ ಈ ಪ್ರಕಾರ ಹೇಳಿ ಮಾಡಿಸಿದಂತಿದೆ. ಹಾಗಾಗಿ ಜಗತ್ತಿನ ಎಲ್ಲ ಭಾಷೆಗಳ ದೊಡ್ಡ ಲೇಖಕರು, ದೀರ್ಘವಾದ ಕತೆ-ಕಾದಂಬರಿಗಳನ್ನು ಬರೆದವರನ್ನೂ ಸೇರಿಸಿಕೊಂಡು, ಈ ಪ್ರಕಾರದಲ್ಲಿ ಕೃಷಿಮಾಡಿದ್ದಾರೆ. ತುಂಬ ಸೂಕ್ಷ್ಮವಾದ, ನಾಜೂಕಾದ ಸಂಗತಿಗಳನ್ನು ಸೂಚ್ಯವಾಗಿ, ಕೆಲವೊಮ್ಮೆ ಪರೋಕ್ಷವಾಗಿ, ಇನ್ನೂ ಕೆಲವು ವೇಳೆ ಮುಚ್ಚಿಟ್ಟು ಹೇಳಲು ಈ ಪ್ರಕಾರವು ತನ್ನ ಸ್ವರೂಪದ ಕಾರಣದಿಂದಲೇ ಅನುವು ಮಾಡಿಕೊಡುತ್ತದೆ. ಇದು ಆಧುನಿಕ ಪೂರ್ವದ ದಂತಕತೆ, ನೀತಿಕತೆ, ದೃಷ್ಟಾಂತ ಕತೆಗಳ ಆಧುನಿಕ ರೂಪವಾಗಿ ಕಂಡರೂ ಆಶ್ಚರ್ಯವಿಲ್ಲ.”
Interested readers may write to us at mup@manipal.edu about purchasing the book.
Also available on

eBook available on














Be the first to review “The Pollen Waits on Tiptoe- Selected Poems”
You must be logged in to post a review.