Tunes of a Single String
₹200.00
Author: Kathyayini Kunjibettu, Translator: N Thirumaleshwara Bhat
Dive into the enchanting poetry of Dr Kathyayini Kunjibettu through Tunes of a Single String, a captivating translation of her anthology Ekthari Sanchari. Kathyayini’s verses defy convention with unrhymed lines and free verse, reflecting a profound liberation of spirit and language. Each poem brings rural landscapes and Indian mythological scenes to life with remarkable freshness and emotional depth.
This collection invites readers to explore why Kathyayini’s works align with Renaissance Poems of a Modernist Tradition. Her poetic voice resonates with freshness and depth, deftly blending familiar themes into uniquely unconventional settings. Tunes of a Single String invites readers to delve into the vibrant world of modern Kannada poetry through Kathyayini’s fearless exploration of life, culture, and language.
Interested customers may write to us at mup@manipal.edu about purchasing the book.
| Also available on |
| Category: | Indian Literature in Translation |
|---|
| Format |
|---|
Related products
-
Tapaalu Mani
₹140.00Author: Rabhindranath Tagore, Translator: Mounesh Badiger
ರಾಷ್ಟ್ರಕವಿ ರವೀಂದ್ರನಾಥ ಠಾಕೂರರ ‘ಡಾಕ್ ಘರ್’ ಬಹಳ ಪ್ರಸಿದ್ಧ ನಾಟಕ. ಮಗುವಿನ ಮನೋದೈಹಿಕ ಸಾಧ್ಯತೆಗಳನ್ನು ಕಲೆಯ ಸೂಕ್ಷ್ಮಕಣ್ಣಿನಿಂದ ನೋಡುವ ಎರಡಂಕದ ಪುಟ್ಟ ನಾಟಕವಿದು. ಇದು ಸೃಷ್ಟಿಸುವ ಮಾಯಾವಾಸ್ತವ ಬಹಳ ಅಪರೂಪವಾದದ್ದು. ಇದರ ಮುಖ್ಯ ಪಾತ್ರ ಮಗುವೇ ಆಗಿದ್ದರೂ ಇದರ ವಸ್ತು ಮಕ್ಕಳಿಗಳಿಂತ ಹೆಚ್ಚಾಗಿ ದೊಡ್ಡವರಿಗೇ ಅನ್ವಯವಾಗುವಂತಿದೆ. ಮೌನೇಶ ಬಡಿಗೇರರು ಇದನ್ನು ಉತ್ತರಕರ್ನಾಟಕದ ಭಾಷೆಗೆ ತಂದು ಕನ್ನಡದ ನಾಟಕವೇ ಎನ್ನುವಷ್ಟು ರೂಪಾಂತರಿಸಿದ್ದಾರೆ. ಇದರ ಪ್ರಯೋಗದ ಹೊಸ ಹೊಸ ಸಾಧ್ಯತೆಗಳನ್ನು ಕನ್ನಡ ರಂಗಭೂಮಿ ಇನ್ನೂ ಶೋಧಿಸಬೇಕಿದೆ.
Interested readers may write to us at mup@manipal.edu about purchasing the book.
Also available on

-
Caught in the World of Binaries: Selected Poems of K S Nisar Ahmed
₹310.00Author: K S Nisar Ahmed Editors: C N Ramachandran, M S Raghunath
Professor K S Nisar Ahmed (b 1936) is a geologist by profession and a major writer in Kannada. His first collection of poems, Manasu Gandhi Bazar (My Mind is like Gandhi Bazar) was published in 1960, and since then he has published poetry (15 collections), prose (five collections), and translations from Shakespeare and Neruda. He has been honoured with many awards, including ‘Padmashri’, Honorary D Litt (Kuvempu University), and Pampa Prashasti (Karnataka Government). Living between two languages and two cultures, Prof. Nisar has successfully achieved the balance necessary for the tight-rope walking as a poet. He believes that, “Only when you understand another religion (or culture or language), you really understand your own religion (or culture or language).” The present volume of 100 selected poems exhibits the multifaceted poetry of Nisar that reflects his creative pluralism. The 13 translators of the poems in this volume include A K Ramanujan, V K Gokak and Tejaswini Niranjana.
Interested readers may write to us at mup@manipal.edu about purchasing the book.
-
A Handful of Sesame
₹310.00Author: Srinivas B Vaidya, Translator: Maithreyi Karnoor
With a captivating start, A Handful of Sesame plunges us into the heart of the dying years of the 1857 mutiny. But the mutiny is largely a backdrop to the novel. When Kamalanabh of Kashi is manipulated by an impoverished Brahmin of Navalgund into marrying his daughter, the novel becomes basically the story of an internal migration. This is rare, and it remains one of the strengths of the novel. We are so used to speaking of migration across the postcolonial bridge and accredited national borders that we forget that India is a country of endless internal migrations – in the past and the present.
Interested readers may write to us at mup@manipal.edu about purchasing the book.
-
Madhavi Kathana Kavya
₹195.00Author: ONV Kurup, Translator: Parvathi G Aithal
ವ್ಯಾಸ ಮಹಾಭಾರತದ ಉದ್ಯೋಗ ಪರ್ವದಲ್ಲಿ ಬರುವ ಒಂದು ಉಪಾಖ್ಯಾನವನ್ನಾಧರಿಸಿ ಬರೆದ ಒಂದು ಕಾವ್ಯವಿದು. ಮೂಲಕಥೆಯಲ್ಲಿ ಮಾಧವಿಯ ಶೋಷಣೆ ಎದ್ದು ಕಾಣುವುದಿಲ್ಲ. ವಿಶ್ವಾಮಿತ್ರ ಶಿಷ್ಯನಾದ ಗಾಲವನು ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಹೊರಡುವಾಗ ‘ಗುರುದಕ್ಷಿಣೆಯಾಗಿ ಏನನ್ನು ಕೊಡಲಿ?’ ಎಂದು ಕೇಳುತ್ತಾನೆ. ವಿಶ್ವಾಮಿತ್ರರು ಗುರುದಕ್ಷಿಣೆ ಬೇಡವೆಂದರೂ ಕೇಳುವುದಿಲ್ಲ. ಕೊನೆಗೆ ವಿಶ್ವಾಮಿತ್ರರು, ‘ಒಂದು ಕಿವಿ ಮಾತ್ರ ಕಪ್ಪಾಗಿರುವ ಎಂಟುನೂರು ಶ್ವೇತಾಶ್ವಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಬಾ’ ಎಂದು ಹೇಳುತ್ತಾರೆ. ಆದರೆ, ಅಂಥ ವಿಶೇಷ ಗುಣದ ಕುದುರೆಗಳು ಬಹಳ ದುರ್ಲಭವಾದುವೆಂಬುದನ್ನು ಅರಿತಾಗ ಗಾಲವ ದಾನಶೂರ ಯಯಾತಿ ಮಹಾರಾಜನ ಬಳಿ ಸಹಾಯ ಬೇಡಲು ಹೋಗುತ್ತಾನೆ. ಆಗಷ್ಟೇ ದೊಡ್ಡದೊಂದು ಯಾಗ ಮುಗಿಸಿದ ಯಯಾತಿಯ ಬಳಿ ಅಶ್ವಗಳಿಲ್ಲ. ಆದರೆ, ತನ್ನ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಯಯಾತಿ ತನ್ನ ಮಗಳು ಮಾಧವಿಯನ್ನು ಗಾಲವನ ವಶಕ್ಕೆ ಬಿಟ್ಟು ‘ರೂಪಸಿಯಾದ ಈಕೆಯನ್ನು ಬೇಕಾದ ಹಾಗೆ ಬಳಸಿಕೊಂಡು ನಿನಗೆ ಬೇಕಾದ ಅಶ್ವಗಳನ್ನು ಪಡೆ’ ಅನ್ನುತ್ತಾನೆ. ಹಾಗೆ ಗಾಲವನು ಮಾಧವಿಯನ್ನು ಮೂರು ಮಂದಿ ರಾಜರ ಬಳಿಗೆ ಕರೆದೊಯ್ದು ಅವರಿಂದ ತಲಾ ಇನ್ನೂರು ಅಶ್ವಗಳನ್ನು ಪಡೆದು ಆ ರಾಜರುಗಳಿಗೆ ಒಂದು ವರ್ಷದ ಮಟ್ಟಿಗೆ ಉಪಯೋಗಿಸಿಕೊಳ್ಳಲು ಮಾಧವಿಯನ್ನು ಒಪ್ಪಿಸುತ್ತಾನೆ. ಮೂಲ ಕಥೆಯಲ್ಲಿ ಮಾಧವಿಯ ಮನಸ್ಸಿನ ಸಂಘರ್ಷಗಳು ವ್ಯಕ್ತವಾಗಿಲ್ಲ. ‘ಪುರುಷರಿಂದ ಲೈಂಗಿಕವಾಗಿ ಎಷ್ಟು ಸಾರಿ ಬಳಸಲ್ಪಟ್ಟರೂ ನನ್ನ ಕನ್ಯತ್ವ ಉಳಿಯುವಂಥ ವರ ನನಗಿದೆಯಾದ್ದರಿಂದ ನಾನು ನಿನಗೆ ಸಹಾಯ ಮಾಡಬಲ್ಲೆ’ ಎಂದು ಗಾಲವನ ಬಳಿ ಅವಳೇ ಹೇಳುತ್ತಾಳೆ . ಓಎನ್ವಿ ಕುರುಪ್ ಬರೆದ ಈ ಕೃತಿಯಲ್ಲಿ ಅವರು ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಇಲ್ಲಿ ಇಡೀ ಕಥೆಯನ್ನು ಪುರುಷರಿಂದ ಘೋರ ಅನ್ಯಾಯಕ್ಕೊಳಗಾಗಿ ಮಾನಸಿಕ ಯಾತನೆಯನ್ನು ಅನುಭವಿಸಿರಬಹುದಾದ ಮಾಧವಿಯ ದೃಷ್ಟಿಯಿಂದ ಬರೆಯಲಾಗಿದೆ. ಆದ್ದರಿಂದ ಇದರ ಸ್ತ್ರೀವಾದಿ ಓದು ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ.ಮಲಯಾಳದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಓಎನ್ವಿಕುರುಪ್ ಅವರ ‘ಸ್ವಯಂವರಂ’ ಎಂಬ ಖಂಡಕಾವ್ಯದ ಭಾವಾನುವಾದವಿದು. ಮಹಾಭಾರತದ `ಉದ್ಯೋಗ ಪರ್ವ’ ದಲ್ಲಿ ಬರುವ ಒಂದು ಉಪಾಖ್ಯಾನದಲ್ಲಿ ಪುರುಷ ವರ್ಗದಿಂದ ಘೋರವಾಗಿ ಶೋಷಣೆಗೊಳಗಾದ ಮಾಧವಿ ಈ ಕಥೆಯ ನಾಯಕಿಯಾಗಿದ್ದು ಇಡೀ ಕಾವ್ಯವೇ ಅವಳ ದೃಷ್ಟಿಕೋನದಿಂದ ರಚಿತವಾಗಿದ್ದರಿಂದ ಸ್ತ್ರೀವಾದಿ ಓದಿಗೆ ಒಳಪಡಿಸಲು ಅತ್ಯಂತ ಸೂಕ್ತವಾದ ಕೃತಿಯಿದು ಎಂದೆನ್ನಿಸಿ ಅನುವಾದಕಿ ಅದರ ಶೀರ್ಷಿಕೆಯನ್ನು ‘ಮಾಧವಿ ಕಥನ ಕಾವ್ಯ’ವೆಂದು ಬದಲಾಯಿಸಿದ್ದಾರೆ . ಇದನ್ನು ಓದಿದಾಗೆಲ್ಲ ರಾಮಾಯಣದ ಸೀತೆಯ ನೆನಪಾಗುತ್ತದೆ.
Interested customers may write to us at mup@manipal.edu about purchasing the book.
Also available on

-
Mahila Mahabharatha
₹160.00Author: K Madhavan Translator: Abhilasha S
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on

-
Kaitan Gandhi’s Freedom Struggle
₹280.00Author: Na D’Souza Translator: B Gangadharamurthy
Kaitan Gandhiya Swatantrya Horata is one of the very few novels written in Kannada on the Gandhian phase of the Indian freedom struggle. It is not globally unknown that Gandhi not only changed the idiom of the struggle and successfully experimented his lifetime-belief in non-violence on the vast canvas but also made it decisively inclusive. Kaitan Gandhi’s Freedom Struggle thematically illuminates these two crucial aspects of the great struggle and grapples with the naked truth as Charles, the priest in the novel revealingly says,The rulers, whosoever it is, are rulers. Caste, colour, or country does not matter to them. All are wicked. Like in all true works of realist literature, the author, here too, creatively blends the individual, the social, and the historical in such a way that the novel poignantly unfolds the true spirit of quest for freedom and humanity.
Interested readers may write to us at mup@manipal.edu about purchasing the book.
-
Two Plays – The Sahyadri Saga and The World of Swayamvara
₹199.00Author: Akshara K V Translator: Jayanth Kodkani
These two plays negotiate with the real problems of contemporary India. If Sahyadri Kanda is about the ripples caused in the life of the people in a village on the Western Coast which will soon have a nuclear plant, Swayamvaraloka, is an allegorical narrative set in a small village that extends to include the larger contemporary world. Both the plays dwell on the seeming binaries of village-city, success-failure, modern-traditional while examining the nature of human relationships in the changing world. These plays also reflect an ambition to elevate the real experience to a mythical level. While most playwrights attempt to echo contemporary concerns by reinterpreting history and mythology, for these plays, the epics, their grandeur, the struggle, the wars are not episodes that happen in kingdoms and palaces and battlefields, they are also that which takes place in the microworld of one’s consciousness. Each character in these plays find their own dharma, yet it offers no model for the reader, and remains only a pointer to the complex process of finding it.
Interested readers may write to us at mup@manipal.edu about purchasing the book.
Also available on

eBook available on

-
Unheard Sounds Flow On
₹315.00Author: K Mahalinga, Translator: T K Ravindran
In spite of being one of the oldest members of the Dravidian family of languages, Tulu, unfortunately, has not yet found the recognition that it richly deserves in the modern world. Since modernity privileges the written over the spoken, the Tulu language that is abundantly blessed with oral literature has been placed on the fringes of modern literary world. Ironically, Tulu is still engaged in a desperate fight for official status in a country that boasts of its cultural and linguistic diversity. The motives behind the translation of Nanajjer Sude Tirgayer, hailed as the first modern Tulu novel, into English refuse to remain apolitical in this context.
The novel, which has already been translated into Kannada, Konkani and Malayalam, beautifully captures the pulse of rusticity that characterizes the life of a village community that lived its life with its love-hate relationship with nature, more than 75 years ago in a Tulu speaking village in the south-western part of Karnataka. Besides bringing alive the socio-cultural practices that find their articulation through the natural linguistic plurality ingrained in the village psyche, the novel touches upon the duality of human nature that leaves man perennially condemned to an inner crisis.
Interested customers may write to us at mup@manipal.edu about purchasing the book.
Also available on















Be the first to review “Tunes of a Single String”
You must be logged in to post a review.